Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:51 - ಕನ್ನಡ ಸತ್ಯವೇದವು C.L. Bible (BSI)

51 “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ಜೆಜುನ್ ಶಿಸಾಕ್ನಿ, ಹೆ ಸಗ್ಳೆ ತುಮ್ಕಾ ಕಳ್ಳೆ ಕಾಯ್? ಮನುನ್ ಇಚಾರ್‍ಲ್ಯಾನ್. ತನ್ನಾ ಶಿಸಾನಿ “ಹೊಯ್,” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:51
13 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.


ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು