Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:39 - ಕನ್ನಡ ಸತ್ಯವೇದವು C.L. Bible (BSI)

39 ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಢೊನಿತ್ ಚಡ್ಲೊ ಅನಿ ಮಗ್ದಾನ್ ಮನ್ತಲ್ಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:39
4 ತಿಳಿವುಗಳ ಹೋಲಿಕೆ  

ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.


ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.


ಊಟಮಾಡಿದವರಲ್ಲಿ ಹೆಂಗಸರು, ಮಕ್ಕಳಲ್ಲದೆ ಗಂಡಸರೇ ನಾಲ್ಕು ಸಾವಿರಮಂದಿ ಇದ್ದರು.


ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು