ಮತ್ತಾಯ 17:12 - ಕನ್ನಡ ಸತ್ಯವೇದವು C.L. Bible (BSI)12 ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಖರೆ ಮಿಯಾ ತುಮ್ಕಾ ಸಾಂಗ್ತಾ, ಎಲಿಯಾ ಕನ್ನಾಕಿಚ್ ಯೆವ್ನ್ ಹೊಲೆ ಖರೆ ಲೊಕಾನಿ ತೆಕಾ ವಳ್ಕುಕ್ನ್ಯಾತ್. ತೆಂಚ್ಯಾ ಮನಾಕ್ ಯೆತಾ ತಸೆ ತೆಕಾ ತರಾಸ್ ದಿಲ್ಯಾನಿ, ತಸೆಚ್ ತೆನಿ ಮಾನ್ಸಾಚ್ಯಾ ಲೆಕಾಕ್ಬಿ ತರಾಸ್ ದಿತ್ಯಾತ್.”ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |