Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:14 - ಕನ್ನಡ ಸತ್ಯವೇದವು C.L. Bible (BSI)

14 ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ ವಂದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಮತ್ತು ಆತನ ಶಿಷ್ಯರು ಜನರ ಬಳಿಗೆ ಹಿಂತಿರುಗಿ ಹೋದರು. ಒಬ್ಬನು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಅನಿ ಶಿಸಾ ಲೊಕಾಂಚ್ಯಾ ತಾಂಡ್ಯಾಕ್ಡೆ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಜೆಜುಕ್ಡೆ ಯೆಲೊ ಅನಿ ಜೆಜುಚ್ಯಾ ಫಿಡ್ಯಾತ್ ಡೊಗ್ಲಾ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:14
8 ತಿಳಿವುಗಳ ಹೋಲಿಕೆ  

ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು