Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:24 - ಕನ್ನಡ ಸತ್ಯವೇದವು C.L. Bible (BSI)

24 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಮಿಯಾ ಸಾಂಗ್ತಾ, ಎಕ್ ಒಂಟೆ ಎಕ್ ಸುಯೆಚ್ಯಾ ಡೊಳ್ಯಾತ್ನಾ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನುಸ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತೆಕಾ ಲೈ ತರಾಸ್ ಹಾಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:24
9 ತಿಳಿವುಗಳ ಹೋಲಿಕೆ  

ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆ ಸೂಜಿಗಣ್ಣಿನಲ್ಲಿ ನುಸುಳುವುದು ಸುಲಭ!” ಎಂದರು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.


ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು