Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:25 - ಕನ್ನಡ ಸತ್ಯವೇದವು C.L. Bible (BSI)

25 ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು - ಹೀಗಿದ್ದರೆ ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹೆ ಆಯ್ಕಲ್ಲ್ಯಾ ತನ್ನಾ ಶಿಸಾ ಎಗ್ದಮ್ ಅಜಾಪ್ ಹೊಲಿ, ಅನಿ,“ ತಸೆ ಜಾಲ್ಯಾರ್ ಪಾಪಾತ್ನಾ ಸುಟ್ಕಾ ಹೊತಲೆ ಕೊನ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:25
7 ತಿಳಿವುಗಳ ಹೋಲಿಕೆ  

“ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು