Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:17 - ಕನ್ನಡ ಸತ್ಯವೇದವು C.L. Bible (BSI)

17 ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಯೆರೂಸಲೇವಿುಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ಒತ್ತಟ್ಟಿಗೆ ಕರೆದುಕೊಂಡು ದಾರಿಯಲ್ಲಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಜೆರುಜಲೆಮಾಕ್ಡೆ ಜವ್‍ಲಾಗಲ್ಲೊ. ತನ್ನಾ ತೆಚಿ ಬಾರಾ ಶಿಸಾಬಿ ತೆಚ್ಯಾ ವಾಂಗ್ಡಾ ಹೊತ್ತಿ. ಜಾತಾಜಾನಾಚ್ ತೆನಿ ಅಪ್ನಾಚ್ಯಾ ಶಿಸಾಕ್ನಿ ಎವ್ಡೆಚ್ ಕಡೆಕ್ ಬಲ್ವುನ್ ಘೆಟ್ಲ್ಯಾನ್, ಅನಿ ತೆಂಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:17
8 ತಿಳಿವುಗಳ ಹೋಲಿಕೆ  

ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು