ಮತ್ತಾಯ 20:7 - ಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಅದಕ್ಕೆ ಅವರು, ‘ನಮಗೆ ಯಾರೂ ಕೆಲಸ ಕೊಡಲಿಲ್ಲ’ ಎಂದು ಉತ್ತರಕೊಟ್ಟರು. “ಆ ಯಜಮಾನನು, ‘ಹಾಗಾದರೆ ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ತೆನಿ, ಅಮ್ಕಾ ಕೊನ್ಬಿ ಕಾಮಾಕ್ ಬಲ್ವುಕ್ನ್ಯಾತ್. ಮನುನ್ ಸಾಂಗ್ಲ್ಯಾನಿ. ತನ್ನಾ ತೆನಿ ತೆಂಕಾ,ತಸೆ ಜಾಲ್ಯಾರ್ ತುಮಿಬಿ ಜಾವಾ ಅನಿ ಮಾಜ್ಯಾ ಶೆತಾತ್ ಕಾಮಾಕ್ಲಾಗಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |