Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:3 - ಕನ್ನಡ ಸತ್ಯವೇದವು C.L. Bible (BSI)

3 ಯಾವನಾದರೂ ನಿಮ್ಮನ್ನು ಏನಾದರೂ ಕೇಳಿದರೆ, ‘ಇವು ಪ್ರಭುವಿಗೆ ಬೇಕಾಗಿವೆ’ ಎನ್ನಿ. ಅವನು ತಕ್ಷಣ ಕಳುಹಿಸಿಕೊಡುವನು,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ತುಮ್ಕಾ ಕೊನ್‍ಬಿ ಕಾಯ್ಬಿ ಇಚಾರ್ಲ್ಯಾರ್ ತೆಂಚ್ಯಾ ಧನಿಯಾಕ್ ತಿ ಪಾಜೆ ಹೊಲ್ಯಾತ್ ಅನಿ ಮಾನಾ ಲಗ್ಗುನಾಚ್ ತೊ ತೆಂಕಾ ಧಾಡುನ್ ದಿತಾ. ಮನುನ್ ಸಾಂಗಾ.” ಮನುನ್ ಸಾಂಗಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:3
18 ತಿಳಿವುಗಳ ಹೋಲಿಕೆ  

ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಅಲ್ಲಿ ಯೇಸು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ಅಲ್ಲಿ ಕಟ್ಟಿಹಾಕಿರುವ ಒಂದು ಹೇಸರಗತ್ತೆಯನ್ನೂ ಅದರ ಮರಿಯನ್ನೂ ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ.


‘ಸಿಯೋನ್ ನಗರಿಗೆ ಹೇಳು: ನಿನ್ನರಸ ಬರುತಿಹನು ದೀನನವ ಹೇಸರಗತ್ತೆಯೇರಿ ಕುಳಿತಿಹನು ಮರಿಹೇಸರಗತ್ತೆಯನೇರಿ ಸಾಗಿಬರುತಿಹನು,’ ಎಂದು ಪ್ರವಾದಿಯೊಬ್ಬನ ವಚನ ನೆರವೇರುವಂತೆ ಇದೆಲ್ಲ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು