Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:8 - ಕನ್ನಡ ಸತ್ಯವೇದವು C.L. Bible (BSI)

8 ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ಚಿಗುರುಗಳನ್ನು ಕೊಯಿದು ದಾರಿಯಲ್ಲಿ ಹರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಲೊಕಾನಿ ಅಪ್ನಾಚೆ ಕಪ್ಡೆ ರಸ್ತ್ಯಾ ವರ್‍ತಿ ಹಾತರ್‍ಲ್ಯಾನಿ. ಅನಿ ಹುರಲ್ಲ್ಯಾನಿ ಝಾಡಾಂಚ್ಯಾ ಕವ್ಳ್ಯಾ ಟಾಳಿಯಾ ಮೊಡುನ್ ರಸ್ತ್ಯಾ ವರ್‍ತಿ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:8
6 ತಿಳಿವುಗಳ ಹೋಲಿಕೆ  

ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಕೂಡಲೆ ಅವರು ಅವನಿಗಾಗಿ ಮೆಟ್ಟಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ, ತುತೂರಿಯನ್ನು ಊದಿಸಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಸಿದರು. ಯೇಸು ಹತ್ತಿ ಕುಳಿತುಕೊಂಡರು.


ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು.


ಅವರು ಮುಂದಕ್ಕೆ ಸಾಗುತ್ತಿದ್ದಂತೆ ಜನರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು