Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:23 - ಕನ್ನಡ ಸತ್ಯವೇದವು C.L. Bible (BSI)

23 ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾಚ್ ದಿಸಿ ಉಲ್ಲೆ ಸಾದುಸೆವ್ ಜೆಜುಕ್ಡೆ ಯೆಲೆ, ಅನಿ ಲೊಕಾ ಮರುನ್ ಮರ್‍ನಾತ್ನಾ ಝಿತ್ತಿ ಹೊವ್ನ್ ಉಟಿನಾತ್ ಮನುನ್ ಸಾಂಗುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:23
9 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು