ಮತ್ತಾಯ 22:24 - ಕನ್ನಡ ಸತ್ಯವೇದವು C.L. Bible (BSI)24 ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತೆನಿ ಜೆಜುಕ್,“ಗುರುಜಿ, ಮೊಯ್ಜೆನ್ ಎಕ್ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಭಾವಾನ್ ತೆಚ್ಯಾ ಬಾಯ್ಕೊಕ್ಡೆ ಲಗಿನ್ ಕರುನ್ ಘೆವ್ಚೆ. ಅನಿ ತೆಂಕಾ ಜಲಮಲ್ಲಿ ಪೊರಾ ತ್ಯಾ ಮರಲ್ಲ್ಯಾ ಮಾನ್ಸಾಚಿ ಪೊರಾ ಮನುನ್ ಲೆಕ್ಕ್, ಮನುನ್ ಸಾಂಗ್ಲ್ಯಾನಾಯ್. ಅಧ್ಯಾಯವನ್ನು ನೋಡಿ |