Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:24 - ಕನ್ನಡ ಸತ್ಯವೇದವು C.L. Bible (BSI)

24 ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆನಿ ಜೆಜುಕ್,“ಗುರುಜಿ, ಮೊಯ್ಜೆನ್ ಎಕ್ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಭಾವಾನ್ ತೆಚ್ಯಾ ಬಾಯ್ಕೊಕ್ಡೆ ಲಗಿನ್ ಕರುನ್ ಘೆವ್ಚೆ. ಅನಿ ತೆಂಕಾ ಜಲಮಲ್ಲಿ ಪೊರಾ ತ್ಯಾ ಮರಲ್ಲ್ಯಾ ಮಾನ್ಸಾಚಿ ಪೊರಾ ಮನುನ್ ಲೆಕ್ಕ್, ಮನುನ್ ಸಾಂಗ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:24
14 ತಿಳಿವುಗಳ ಹೋಲಿಕೆ  

“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?


“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


“ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.


ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.


ಆಗ ಬೋವಜನು, “ನೀನು ಆ ಹೊಲವನ್ನು ಕೊಂಡುಕೊಳ್ಳುವುದಾದರೆ, ಅವಳ ಸೊಸೆಯಾದ ಮೋವಾಬದ ರೂತಳನ್ನು ನೀನು ಮದುವೆಯಾಗಬೇಕು. ಆಗ ಆ ಹೊಲದ ಖಾತೆ ಗತಿಸಿದ ಮಗನ ಹೆಸರಿನಲ್ಲೇ ಉಳಿಯುತ್ತದೆ,” ಎಂದು ತಿಳಿಸಿದನು.


ಒಮ್ಮೆ ನಮ್ಮಲ್ಲಿ ಏಳುಮಂದಿ ಅಣ್ಣತಮ್ಮಂದಿರು ಇದ್ದರು. ಅವರಲ್ಲಿ ಮೊದಲನೆಯವನು ಮದುವೆಯಾದ, ಸಂತಾನವಿಲ್ಲದೆ ಸತ್ತುಹೋದ. ಈ ಕಾರಣ ತನ್ನ ಹೆಂಡತಿಯನ್ನು ತಮ್ಮನಿಗೆ ಬಿಟ್ಟುಹೋದ.


ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳುಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು