Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:30 - ಕನ್ನಡ ಸತ್ಯವೇದವು C.L. Bible (BSI)

30 ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮರ್‍ನಾತ್ನಾ ಝಿತ್ತೆ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತೆನಿ ಸರ್‍ಗಾತ್ ದೆವಾಚ್ಯಾ ದುತಾ ಸರ್ಕೆ ಹೊತ್ಯಾತ್, ಅನಿ ಲಗಿನ್ ಕರುನ್ ಘೆಯ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:30
14 ತಿಳಿವುಗಳ ಹೋಲಿಕೆ  

ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು