ಮತ್ತಾಯ 22:42 - ಕನ್ನಡ ಸತ್ಯವೇದವು C.L. Bible (BSI)42 “ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು? ಎಂದು ಪ್ರಶ್ನೆಹಾಕಿದ್ದಕ್ಕೆ ಅವರು ಆತನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ಕ್ರಿಸ್ತನ ವಿಷಯವಾಗಿ ನಿಮ್ಮ ಆಲೋಚನೆಯೇನು? ಆತನು ಯಾರ ಮಗನು?” ಎಂದು ಅವರನ್ನು ಕೇಳಿದನು. ಫರಿಸಾಯರು, “ಕ್ರಿಸ್ತನು ದಾವೀದನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 “ಕ್ರಿಸ್ತಾಚ್ಯಾ ವಿಶಯಾತ್ ತುಮಿ ಕಾಯ್ ಮನ್ತ್ಯಾಶಿ? ತೊ ಕೊನಾಚ್ಯಾ ಘರಾನ್ಯಾಚೊ?” ಮನುನ್ ಇಚಾರ್ಲ್ಯಾನ್. ತೆನಿ “ತೊ ದಾವಿದಾಚ್ಯಾ ಘರಾನ್ಯಾಚೊ” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |