Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:18 - ಕನ್ನಡ ಸತ್ಯವೇದವು C.L. Bible (BSI)

18 ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿ ಅಲ್ತಾರಿಚ್ಯಾ ನಾವಾನ್ ಆನ್ ಘಾಲುನ್ ಮಾಗುನ್ ಘೆಟಲ್ಲೆ ಪುರಾ ಕರುಚೆ ಮನುನ್ ನಾ, ಖರೆ ಅಲ್ತಾರಿ ವರ್‍ತಿ ಥವಲ್ಲ್ಯಾ ಖಲ್ಯಾಬಿ ದೆನ್ಗಿಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತಿ ಮಾಗ್ನಿ ಪುರಾ ಕರುಚಿ ಮನುನ್ಬಿ ತುಮಿ ಶಿಕ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:18
7 ತಿಳಿವುಗಳ ಹೋಲಿಕೆ  

“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,


ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವನು ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,


ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು