Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:32 - ಕನ್ನಡ ಸತ್ಯವೇದವು C.L. Bible (BSI)

32 “ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅಂಜುರಾಚ್ಯಾ ಝಾಡಾ ವೈನಾ ಹ್ಯೊ ಪಾಠ್ ಶಿಕಾ; ತೆಚ್ಯಾ ಟಾಳಿಯಾ ಮ್ಹವ್ ಹೊವ್ನ್ ಚಿಗುರ್ ಫುಟುಕ್ ಚಾಲು ಹೊಲೊ ತರ್ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:32
5 ತಿಳಿವುಗಳ ಹೋಲಿಕೆ  

ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು