Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:2 - ಕನ್ನಡ ಸತ್ಯವೇದವು C.L. Bible (BSI)

2 ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಲ್ಲಿ ಐದು ಮಂದಿ ಬುದ್ಧಿಯಿಲ್ಲದವರು, ಐದು ಮಂದಿ ಬುದ್ಧಿವಂತೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾತುರ್ ಪಾಂಚ್ ಜಾನಾ ಬುದ್ದ್ ಅಸಲ್ಲ್ಯಾ ಅನಿ ಪಾಂಚ್ ಜಾನಾ ಬುದ್ದ್ ನಸಲ್ಲ್ಯಾ ಧೆಡ್ನಿಯಾ ಹೊತ್ತ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:2
14 ತಿಳಿವುಗಳ ಹೋಲಿಕೆ  

ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.


ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.


ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು