Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:44 - ಕನ್ನಡ ಸತ್ಯವೇದವು C.L. Bible (BSI)

44 ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅದಕ್ಕೆ ಅವರು ಸಹ - ಸ್ವಾಮೀ, ಯಾವಾಗ ನೀನು ಹಸಿದದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ರೋಗದಲ್ಲಿ ಬಿದ್ದದ್ದನ್ನೂ ಸೆರೆಮನೆಯಲ್ಲಿದ್ದದ್ದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು? ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತನ್ನಾ ತೆನಿ, ಧನಿಯಾ, ಕನ್ನಾ ಅಮಿ ತುಕಾ ಭುಕೆನ್ ಹೊತ್ತೊ ನಾಹೊಲ್ಯಾರ್ ಸೊಸೆನ್ ಹೊತ್ತೊ. ಪರ್‌ದೆಶಿ ಹೊತ್ತೊ ನಾಹೊಲ್ಯಾರ್ ನಾಗ್ಡೊ ಹೊತ್ತೊ. ಶಿಕ್ ಹೊತ್ತೊ ನಾಹೊಲ್ಯಾರ್ ಬಂದಿಖಾನ್ಯಾತ್ ಹೊತ್ತೊ ಬಗಟ್ಲಾವ್. ಅನಿ ತುಕಾ ಮಜತ್ ಕರಿನಸ್ತಾನಾ ರ್‍ಹಾಲಾವ್? ಮನುನ್ ಜಬಾಬ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:44
14 ತಿಳಿವುಗಳ ಹೋಲಿಕೆ  

ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು