Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:2 - ಕನ್ನಡ ಸತ್ಯವೇದವು C.L. Bible (BSI)

2 “ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಮ್ಕಾ ಗೊತ್ತ್ ಹೊತ್ತ್ಯಾ ಸರ್ಕೆ ದೊನ್ ದಿಸಾಂಚ್ಯಾ ಮಾನಾ ಪಾಸ್ಕಾಚೊ ಸನ್ ಹಾಯ್ ಅನಿ ಮಾನ್ಸಾಚ್ಯಾ ಲೆಕಾಕ್ ಕುರ್ಸಾರ್ ಮಾರುಕ್ ಮನುನ್ ಧರುನ್ ದಿವ್ನ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:2
17 ತಿಳಿವುಗಳ ಹೋಲಿಕೆ  

ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.


ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.


ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;


ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು