Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:33 - ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ ಪೇತ್ರನು, “ಎಲ್ಲರು ತಮ್ಮಲ್ಲಿ ವಿಶ್ವಾಸಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಎಂದಿಗೂ ಹಾಗೆ ಮಾಡುವುದಿಲ್ಲ,” ಎಂದು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪೇತ್ರನು ಆತನಿಗೆ - ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಎಂದಿಗೂ ಹಿಂಜರಿಯುವದಿಲ್ಲ ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಪೆದ್ರು ಜೆಜುಕ್, “ಸಗ್ಳೆ ಜಾನಾ ತುಕಾ ಸೊಡುನ್ ಗೆಲ್ಯಾರ್‍ಬಿ, ಮಿಯಾ ತರ್ ತುಕಾ ಸೊಡುನ್ ಜಾಯ್ನಾ.” ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:33
15 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಇದನ್ನು ಕೇಳಿದ ಪೇತ್ರನು, “ಎಲ್ಲರೂ ತಮ್ಮಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಹಾಗೆ ಮಾಡೆನು,” ಎಂದನು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.


ನಾನಾದರೋ ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು