Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:69 - ಕನ್ನಡ ಸತ್ಯವೇದವು C.L. Bible (BSI)

69 ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ಇತ್ತಲಾಗಿ ಪೇತ್ರನು ಹೊರಗೆ ಅಂಗಳದಲ್ಲಿ ಕೂತಿದ್ದನು. ಅಲ್ಲಿ ಒಬ್ಬ ದಾಸಿಯು ಅವನ ಬಳಿಗೆ ಬಂದು - ನೀನು ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅನ್ನಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69 ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

69 ಹಿಕ್ಡಿನ್ ಪೆದ್ರು, ಭಾಯ್ರ್ ದಾರಾತ್ ಬಸಲ್ಲೊ ಹೊತ್ತೊ, ತನ್ನಾ ಮಹಾಯಾಜಕಾಚ್ಯಾ ಘರಾತ್ ಕಾಮ್ ಕರ್‍ತಲಿ ಎಕ್ ಬಾಯ್ಕೊಮನುಸ್ ತೆಚೆಕ್ಡೆ ಯೆಲಿ, ಅನಿ,“ತಿಯಾಬಿ ಗಾಲಿಲಿಯಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೆ ನ್ಹಯ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:69
18 ತಿಳಿವುಗಳ ಹೋಲಿಕೆ  

ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.


ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.


ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?


ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


“ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು