Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಮಹಾಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಮುಖ್ಯ ಯಾಜಕಾನಿ ಅನಿ ಜಾನ್ತ್ಯಾನಿ ತೆಚೆ ವರ್‍ತಿ ಅಪ್ವಾದಾ ಘಾಲ್ತಾನಾ ತೆನಿ ಕಾಯ್ಬಿ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:12
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.


ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.


ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು.


ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು