ಮತ್ತಾಯ 27:21 - ಕನ್ನಡ ಸತ್ಯವೇದವು C.L. Bible (BSI)21 ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕೆ ದೇಶಾಧಿಪತಿಯು ಅವರನ್ನು - ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ ಎಂದು ಕೇಳಲು - ಬರಬ್ಬನನ್ನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ಪಿಲಾತಾನ್ ಲೊಕಾಂಚ್ಯಾ ತಾಂಡ್ಯಾಕ್, “ಹ್ಯಾ ದೊಗ್ಯಾನಿತ್ಲ್ಯಾ ಕೊನಾಕ್ ತುಮ್ಚ್ಯಾಸಾಟ್ನಿ ಸೊಡುನ್ ದಿವ್ಚೆ ಮನ್ತ್ಯಾಶಿ?” ಮನುನ್ ಇಚಾರ್ಲ್ಯಾನ್. ತನ್ನಾ ತೆನಿ, “ಬಾರಾಬ್ಬಾಸಾಕ್” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |