Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:57 - ಕನ್ನಡ ಸತ್ಯವೇದವು C.L. Bible (BSI)

57 ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಸಂಜೆಯಾದಾಗ ಅರಿಮಥಾಯದ ಯೋಸೇಫನೆಂಬ ಒಬ್ಬ ಧನವಂತನು ಬಂದನು; ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಸಾಂಜ್ ಹೊವ್ನಗೆತ್ ಯೆಲ್ಲ್ಯಾ ತನ್ನಾ ಅರೆಮಾತಿಯಾ ಮನ್ತಲ್ಯಾ ಗಾಂವಾಚೊ ಎಕ್ ಸಾವ್ಕಾರ್ ಮಾನುಸ್ ಥೈ ಯೆಲೊ, ತೆಚೆ ನಾವ್ ಜುಜೆ. ಅನಿ ತೊ ಎಕ್ ಜೆಜುಚೊ ಶಿಸ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:57
9 ತಿಳಿವುಗಳ ಹೋಲಿಕೆ  

ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಈತ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಅವನಿಗೆ ಕೊಡುವಂತೆ ಅಪ್ಪಣೆಮಾಡಿದನು.


ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.


ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು