Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:60 - ಕನ್ನಡ ಸತ್ಯವೇದವು C.L. Bible (BSI)

60 ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಅನಿ ತನ್ನಾಚ್ ಎಕ್ ಗುಂಡ್ಯಾತ್ ಪೊಕರಲ್ಲ್ಯಾ ಅಪ್ನಾಚ್ಯಾ ಸ್ವತಾಚ್ಯಾ ನ್ಹವ್ಯಾ ಸಮಾದಿತ್ ನ್ಹೆವ್ನ್ ತೆ ಥವ್ಲ್ಯಾನ್. ಮಾನಾ ತೆನಿ ತ್ಯಾ ಸಮಾದಿಚ್ಯಾ ದಾರಾರ್ ಎಕ್ ಮೊಟೊ ಗುಂಡೊ ಲೊಟುನ್ ಧಾಪುನ್ ಅನಿ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:60
12 ತಿಳಿವುಗಳ ಹೋಲಿಕೆ  

ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು.


ನನ್ನ ತಂದೆಯವರು ತಾವು ಕಾನಾನ್ ನಾಡಿನಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತಮಗೆ ಸಮಾಧಿಮಾಡಬೇಕೆಂದು ಸಾಯುವುದಕ್ಕೆ ಮೊದಲೇ ನನ್ನಿಂದ ಪ್ರಮಾಣ ಮಾಡಿಸಿದರು. ಆದ್ದರಿಂದ ನಾನು ಹೋಗಿ ತಂದೆಯನ್ನು ಸಮಾಧಿಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ವಿನಂತಿಸುತ್ತಿದ್ದೇನೆ,” ಎಂದನು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು.


ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು