Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:66 - ಕನ್ನಡ ಸತ್ಯವೇದವು C.L. Bible (BSI)

66 ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಅಶೆ ತೆನಿ ಗೆಲ್ಯಾನಿ ಅನಿ ಸಮಾದಿ ರಾಕುಸಾಟ್ನಿ ತಿಚ್ಯಾ ದಾರಾಕ್ ಹೊತ್ತ್ಯಾ ಗುಂಡ್ಯಾಕ್ ಬಂದೊಬಸ್ತ್ ಕರ್‍ಲ್ಯಾನಿ ಅನಿ ಸಮಾದಿ ರಾಕುಕ್ ರಾಕ್ವಾಲ್ಯಾಕ್ನಿ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:66
10 ತಿಳಿವುಗಳ ಹೋಲಿಕೆ  

ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿಮಾಡಿದರು.


ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲವೆ? ಹೋಗಿ ನಿಮಗೆ ಬೇಕಾದಂತೆ ಭದ್ರಪಡಿಸಿಕೊಳ್ಳಿ,” ಎಂದನು.


ತಲೆಯೆತ್ತಿ ನೋಡಿದಾಗ, ಕಲ್ಲು ಪಕ್ಕದಲ್ಲಿ ಬಿದ್ದಿರುವುದನ್ನು ಕಂಡರು.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.


ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು