Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:8 - ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಚೆಸಾಟ್ನಿ ತ್ಯಾ ಶೆತಾಕ್ ಆಜ್ ಪತರ್‍ಬಿ, “ರಗ್ತಾಚೆ ಶೆತ್” ಮನುನ್ ನಾವ್ ಪಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:8
7 ತಿಳಿವುಗಳ ಹೋಲಿಕೆ  

ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).


ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.


ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ‘ಲೂಜ್’ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರು ಉಳಿದಿದೆ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.


ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.


ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು