Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:14 - ಕನ್ನಡ ಸತ್ಯವೇದವು C.L. Bible (BSI)

14 “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ “ಮಿಯಾ ತುಜೆಕ್ನಾ ಬಾಲ್ತಿಮ್ ಘೆವ್ಕ್ ಪಾಜೆ, ಅನಿ ತಿಯಾ ಮಾಜ್ಯಾ ಹಾತಾನಿ ಬಾಲ್ತಿಮ್ ಘೆತಲೆ ಕಶೆ?” ಮನುನ್ ಜುವಾಂವ್ ಜೆಜುಕ್ ಅಡ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:14
16 ತಿಳಿವುಗಳ ಹೋಲಿಕೆ  

ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!


ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು