Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ “ಅತ್ತಾ ಸದ್ದ್ಯಾಕ್ ಕಶೆ ಹಾಯ್ ತಸೆಚ್ ರ್‍ಹಾಂವ್ದಿ, ಕಶ್ಯಾಕ್ ಮಟ್ಲ್ಯಾರ್ ಅಶೆ ರ್‍ಹಾಲ್ಯಾರುಚ್ ದೆವಾನ್ ಕಾಯ್ ಕರುಚೆ ಮನುನ್ ಯವಜ್ಲ್ಯಾನಾಯ್ ತೆ ಅಮಿ ಕರುಕ್ ಹೊತಾ.” ಮಟ್ಲ್ಯಾನ್. ತನ್ನಾ ಜುವಾಂವ್ ಜೆಜುಕ್ ಬಾಲ್ತಿಮ್ ದಿವ್ಕ್ ತಯಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:15
13 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


“ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು