ಮತ್ತಾಯ 4:5 - ಕನ್ನಡ ಸತ್ಯವೇದವು C.L. Bible (BSI)5 ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣವಾದ ಜೆರುಸಲೇಮಿಗೆ ಕರೆದುಕೊಂಡು ಹೋಗಿ, ದೇವಾಲಯದ ಅತಿ ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಗಿರೊ ಜೆಜುಕ್ ಪವಿತ್ರ್ ಶಾರ್ ಜೆರುಜಲೆಮಾಕ್ ಘೆವ್ನ್ ಗೆಲ್ಯಾನ್, ಅನಿ ದೆವಾಚ್ಯಾ ಗುಡಿಚ್ಯಾ ಎಗ್ದಮ್ ವೈಲ್ಯಾ ಜಾಗ್ಯಾ ವರ್ತಿ ನ್ಹೆಲ್ಯಾನ್. ಅಧ್ಯಾಯವನ್ನು ನೋಡಿ |