Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:13 - ಕನ್ನಡ ಸತ್ಯವೇದವು C.L. Bible (BSI)

13 “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ತುಮಿ ಜಗಾಚ್ಯಾ ಲೊಕಾಕ್ನಿ ಮಿಟ್ಟ್ ಹೊತ್ತ್ಯಾ ಬಾಸೆನ್, ಖರೆ ಮಿಟ್ಟಾನ್ ಅಪ್ನಾಚಿ ರುಚಿ ಕಳ್ದುನ್ ಘೆಟ್ಲ್ಯಾನ್ ತರ್ ತೆಕಾ ಅನಿ ಪರ್ತುನ್ ರುಚಿ ಯೈಸರ್ಕೆ ಕರುಕ್ ಹೊಯ್ನಾ. ತನ್ನಾ ತೆಕಾ ಕಾಯ್ಬಿ ಕಿಮ್ಮತ್ ರ್‍ಹಾಯ್ನಾ. ತೆಚೆಸಾಟ್ನಿ ತೆ ಭಾಯ್ರ್ ಟಾಕ್ತ್ಯಾತ್ ಅನಿ ಲೊಕಾ ತೆ ತುಡ್ವುನ್ಗೆತ್ ಫಿರುನ್ ಖೆಳ್ತಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:13
8 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.


ಉಪ್ಪಿಲ್ಲದ ಸಪ್ಪೆಯನು ತಿನ್ನುತ್ತೇವೆಯೆ? ಮೊಟ್ಟೆಯೊಳಗಿನ ಲೋಳೆಯಲಿ ರುಚಿಯಿದೆಯೆ?


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು