Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:33 - ಕನ್ನಡ ಸತ್ಯವೇದವು C.L. Bible (BSI)

33 “ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 “ದಿಲ್ಲಿ ಗೊಸ್ಟ್ ಮೊಡುನಕೊ ಅನಿ ಆನ್ ಘಾಲುನ್ ಸರ್ವೆಸ್ವರಾಕ್ ತಿಯಾ ಕಾಯ್ಬಿ ಸಾಂಗ್ಲೆ ಜಾಲ್ಯಾರ್ ತೆ ಪುರಾ ಕರ್.” ಮನುನ್ ಲೊಕಾನಿ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:33
15 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು