Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:30 - ಕನ್ನಡ ಸತ್ಯವೇದವು C.L. Bible (BSI)

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:30
15 ತಿಳಿವುಗಳ ಹೋಲಿಕೆ  

ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು