Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:23 - ಕನ್ನಡ ಸತ್ಯವೇದವು C.L. Bible (BSI)

23 ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಮಿಯಾ ತೆಂಕಾ,ತುಮಿ ಕೊನ್ ಮನುನ್ ಮಾಕಾ ಗೊತ್ತ್ ನಾ. ಬುರ್ಶ್ಯಾ ಲೊಕಾನು ಮಾಜೆಕ್ನಾ ಧುರ್ ಜಾವಾ! ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:23
11 ತಿಳಿವುಗಳ ಹೋಲಿಕೆ  

“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು