Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:22 - ಕನ್ನಡ ಸತ್ಯವೇದವು C.L. Bible (BSI)

22 ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜು ದೆವಾಚ್ಯಾ ಗೊಸ್ಟಿಯಾ, ಎವ್ಡೆ ಬರೆ ಸಾಂಗ್ತಲೆ ಆಯ್ಕುನ್, ಲೊಕಾ ಅಜಾಪ್ ಹೊಲಿ. ಕಶ್ಯಾಕ್ ಮಟ್ಲ್ಯಾರ್, ತೊ ತೆಂಚ್ಯಾ ಖಾಯ್ದೆ ಸಿಕ್ವುತಲ್ಯಾ ಲೊಕಾಂಚ್ಯಾ ಸರ್ಕೆ ಶಿಕ್ವಿನಸಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:22
14 ತಿಳಿವುಗಳ ಹೋಲಿಕೆ  

ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು