Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:39 - ಕನ್ನಡ ಸತ್ಯವೇದವು C.L. Bible (BSI)

39 ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅಶೆ ಜೆಜುನ್ ಗಾಲಿಲಿಯಾ ಮನ್ತಲ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫಿರುನ್, ಸಿನಾಗೊಗಾತ್ನಿ ಜಾವ್ನ್, ಬರಿ ಖಬರ್ ಸಾಂಗ್ಲ್ಯಾನ್, ಅನಿ ಗಿರೊಲಾಗಲ್ಲ್ಯಾಂಚಿ ಗಿರೆ ಸೊಡ್ಸುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:39
10 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.


ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?


ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.


ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು.


ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು