Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:18 - ಕನ್ನಡ ಸತ್ಯವೇದವು C.L. Bible (BSI)

18 “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತೆಕಾ “ಮಾಕಾ ಬರೊ ಮನುನ್ ಕಶ್ಯಾಕ್ ಬಲ್ವುತೆ, ದೆವಾಕ್ ಸೊಡುನ್ ಕೊನ್ಬಿ ಬರೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:18
14 ತಿಳಿವುಗಳ ಹೋಲಿಕೆ  

“ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.


ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು