ಮಾರ್ಕ 10:33 - ಕನ್ನಡ ಸತ್ಯವೇದವು C.L. Bible (BSI)33 “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 “ಆಯ್ಕಾ, ಅಮಿ ಅತ್ತಾ ಜೆರುಜಲೆಮಾಕ್ ಜಾವ್ಕ್ ಲಾಗ್ಲಾಂವ್, ಥೈ ಮಾನ್ಸಾಚ್ಯಾ ಲೆಕಾಕ್ ಮಹಾಯಾಜಕಾಂಚ್ಯಾ ಅನಿ ಶಾಸ್ತರಾ ಸಾಂಗ್ತಲ್ಯಾಂಚ್ಯಾ ಹಾತಿತ್ ಧರುನ್ ದಿತ್ಯಾತ್. ಮಾನಾ ತೆಚೆ ವರ್ತಿ ಅಪ್ವಾದ್ ಘಾಲುನ್ ತೆಕಾ ಮರ್ನಾಚಿ ಶಿಕ್ಷಾ ದಿವ್ನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಾತ್ ದಿತ್ಯಾತ್, ಅಧ್ಯಾಯವನ್ನು ನೋಡಿ |