Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:10 - ಕನ್ನಡ ಸತ್ಯವೇದವು C.L. Bible (BSI)

10 ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವ್ ಅಮ್ಚ್ಯಾ ಬಾಬಾ ದಾವಿದಾಚೆ ರಾಜಾಕ್ ಅಶಿರ್ವಾದ್ ದಿಂವ್ದಿ! ತೆ ರಾಜ್ ಯೆವ್ಲಾ, ಸರ್‍ಗಾ ವೈಲ್ಯಾ ದೆವಾಕ್ ಮಹಿಮಾ ಹೊಂವ್ದಿ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:10
13 ತಿಳಿವುಗಳ ಹೋಲಿಕೆ  

“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು