Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:25 - ಕನ್ನಡ ಸತ್ಯವೇದವು C.L. Bible (BSI)

25 ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತುಮಿ ಮಾಗ್ನಿ ಕರುಕ್ ಜಾತಾನಾ, ಕಸ್ಲ್ಯಾಬಿ ಕಾರನಾಕ್ ಲಾಗುನ್ ಕೊನಾ ವರ್‍ತಿ ತರ್ ತುಮ್ಕಾ ರಾಗ್ ಹೊತ್ತೆ ಯಾದ್ ಯೆಲ್ಯಾರ್. ತೆಕಾ ತುಮಿ ಮಾಪ್ ಕರುನ್ ಸೊಡಾ, ತನ್ನಾ ಸರ್ಗಾವಯ್ಲೊ ತುಮ್ಚೊ ಬಾಬಾಬಿ ತುಮ್ಚೆ ಸಗ್ಳೆ ಚುಕಾ ಮಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:25
13 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು