Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:27 - ಕನ್ನಡ ಸತ್ಯವೇದವು C.L. Bible (BSI)

27 ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ; ನೀವು ಹಿಡಿದ ಅಭಿಪ್ರಾಯವು ಬಹು ತಪ್ಪಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ದೆವ್ ಮಿಯಾ ಅಬ್ರಾಹಾಮ್, ಇಸಾಕ್, ಜಾಕೊಬಾಚೊ ದೆವ್ ಮನುನ್ ಸಾಂಗ್ತಾ ಜಾಲ್ಯಾರ್, ತೆನಿ ಝಿತ್ತೆ ಹಾತ್ ಮನುನ್ ಅರ್ತ್‍, ತುಮಿ ಲೈ ಚುಕ್ ಯೌಜುನ್‍ಘೆವ್ನ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:27
9 ತಿಳಿವುಗಳ ಹೋಲಿಕೆ  

ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.


ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು