Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾನ್ ಹಿ ಸಂಕಟಾಚಿ ದಿಸಾ ಕಮಿ ಕರಿನಸ್ಲ್ಯಾರ್,ಎಕ್ಲೊಬಿ ಮಾನುಸ್ ಬಚಾವ್ ಹೊವ್ಕ್ ಸಾದ್ಯ್ ನತ್ತೆ, ಖರೆ ದೆವಾನ್ ಅಪ್ನಿ ಯೆಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ತಿ ದಿಸಾ ಕಮಿ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:20
10 ತಿಳಿವುಗಳ ಹೋಲಿಕೆ  

ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿ ಇದ್ದಾನೆ, ಅಗೋ ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು