Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:3 - ಕನ್ನಡ ಸತ್ಯವೇದವು C.L. Bible (BSI)

3 ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ದೆವಾಚ್ಯಾ ಗುಡಿಚ್ಯಾ ಇದ್ರಾಕ್ ಅಸಲ್ಲ್ಯಾ ಒಲಿವ್ ಮನ್ತಲ್ಯಾ ಮಡ್ಡಿ ವೈರ್ ಬಸಲ್ಲ್ಯಾ ತನ್ನಾ, ಪೆದ್ರು, ಜಾಕೊಬ್, ಜುವಾಂವ್ ಅನಿ ಅಂದ್ರು, ಎಗ್ಳೆಚ್ ಯೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:3
13 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.


ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮದೊಂದು ಬಿನ್ನಹವಿದೆ. ಅದನ್ನು ನಡೆಸಿಕೊಡಬೇಕು,” ಎಂದು ವಿಜ್ಞಾಪಿಸಿಕೊಂಡರು.


ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.


ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.


ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.


ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.


“ಇವೆಲ್ಲವೂ ಸಂಭವಿಸುವುದು ಯಾವಾಗ? ಇವೆಲ್ಲವೂ ಸಂಭವಿಸುವ ಸಮಯ ಬಂತೆಂಬುದನ್ನು ನಾವು ತಿಳಿಯಲು ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು