Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:20 - ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರಿಗೆ - ಅವನು ನನ್ನ ಹನ್ನೆರಡು ಮಂದಿಯಲ್ಲಿ ಒಬ್ಬನು, ನನ್ನ ಸಂಗಡ ಬಟ್ಟಲಲ್ಲಿ ಕೈ ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಜೆಜುನ್ ತೆಂಕಾ “ತುಮ್ಚ್ಯಾ ಬಾರಾ ಜಾನಾನಿತ್ಲೊ ಎಕ್ಲೊ, ತೊ ಮಾಜ್ಯಾ ವಾಂಗ್ಡಾಚ್ ಆಯ್ದಾನಾತ್ ಅಪ್ನಾಚೊ ಭಾಕ್ರಿಚೊ ತುಕ್ಡೊ ಬುಡ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:20
9 ತಿಳಿವುಗಳ ಹೋಲಿಕೆ  

ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.


ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ,


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ.


ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ.


ಆಗ ಶಿಷ್ಯರು ಕಳವಳಗೊಂಡು, ‘ಅಂಥವನು ನಾನೋ? ನಾನೋ?’ ಎಂದು ಒಬ್ಬರಾದ ಮೇಲೇ ಒಬ್ಬರು ಕೇಳತೊಡಗಿದರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು