Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:22 - ಕನ್ನಡ ಸತ್ಯವೇದವು C.L. Bible (BSI)

22 ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಊಟಮಾಡುತ್ತಿರುವಾಗ ಆತನು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ತಕ್ಕೊಳ್ಳಿರಿ; ಇದು ನನ್ನ ದೇಹ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆನಿ ಜೆವಾನ್ ಕರ್‍ತಾನಾ ಜೆಜುನ್ ಭಾಕ್ರಿ ಹಾತಿತ್ ಘೆವ್ನ್, ಧನ್ಯಾವಾದಾಚಿ ಮಾಗ್ನಿ ಕರುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್ “ಹೆ ಮಾಜೆ ಶರಿರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:22
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.


ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.


ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.


ಆಗ ಕೊಳಗದ ತಟ್ಟೆಯಾಕಾರದ ಮುಚ್ಚಳವು ತೆಗೆಯಲಾಯಿತು. ಇಗೋ, ಅದರಲ್ಲಿ ಮಹಿಳೆಯೊಬ್ಬಳು ಕುಳಿತಿದ್ದಳು.


ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.


ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು