Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:24 - ಕನ್ನಡ ಸತ್ಯವೇದವು C.L. Bible (BSI)

24 ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ತೆಂಕಾ “ಹೆ ಮಾಜೆ ರಗಾತ್, ದೆವಾನ್ ಅಪ್ನಾಚ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಲೊ ಎಕ್ ನ್ಹವೊ ಕರಾರ್, ಹೆ ಸುಮಾರ್ ಲೊಕಾಂಚ್ಯಾ ಸಾಟ್ನಿ ವೊತಲ್ಲೆ ರಗಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:24
14 ತಿಳಿವುಗಳ ಹೋಲಿಕೆ  

ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.


ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.


ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.


ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು