Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:37 - ಕನ್ನಡ ಸತ್ಯವೇದವು C.L. Bible (BSI)

37 ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಾನಾ ಜೆಜು ಅಪ್ನಾಚ್ಯಾ ತಿನ್ ಶಿಸಾಂಚ್ಯಾಕ್ಡೆ ಯೆಲೊ ಅನಿ ತೆನಿ ತಿಗೆ ಜಾನಾಬಿ ನಿಜಲ್ಲೆ ಬಗುನ್ ತೆನಿ ಪೆದ್ರುಕ್ “ಸಿಮಾವ್, ತಿಯಾ ನಿದ್ಲೆ ಕಾಯ್? ಎಕ್ ತಾಸ್ಬರ್ ಸೈತ್ ಮಾಜ್ಯಾ ವಾಂಗ್ಡಾ ತುಕಾ ಜಾಗೆ ರಾವ್ಕ್ ಹೊಯ್ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:37
13 ತಿಳಿವುಗಳ ಹೋಲಿಕೆ  

ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.


ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.


(ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು