Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:1 - ಕನ್ನಡ ಸತ್ಯವೇದವು C.L. Bible (BSI)

1 ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಕ್ಕಾಳಿ ನಸ್ಕಾತ್ ಮುಖ್ಯ ಯಾಜಕಾನಿ ಲಗುಲಗುನಾ, ಜಾನ್ತ್ಯಾಕ್ನಿ, ಖಾಯ್ದೆ ಸಿಕ್ವುತಲ್ಯಾಕ್ನಿ ಅನಿ ಸಗ್ಳಿ ಸಭಾ ಮಿಳುನ್ ಕಾಯ್ ಕರ್‍ತಲೆ ಮನುನ್ ಸಗ್ಳೆ ಯವ್ಜುನ್ ಘೆಟ್ಲ್ಯಾನಿ. ಅನಿ ಸರ್‍ಪೊಳ್ಯಾನಿ ಭಾಂದುನ್ ತೆಕಾ ಪಿಲಾತಾಕ್ ಒಪಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:1
12 ತಿಳಿವುಗಳ ಹೋಲಿಕೆ  

ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು