Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:6 - ಕನ್ನಡ ಸತ್ಯವೇದವು C.L. Bible (BSI)

6 ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತೆಂಕಾ “ಭಿಂವುನಕಾಶಿ, ಮಾಕಾ ಗೊತ್ತ್ ಹಾಯ್, ತುಮಿ ಹುಡಕ್ತಲೆ ಕುರ್ಸಾರ್ ಮಾರಲ್ಲ್ಯಾ ನಜರೆತಾಚ್ಯಾ ಜೆಜುಕ್, ತೊ ಹಿತ್ತೆ ನಾ, ತೊ ಝಿತ್ತೊ ಹೊವ್ನ್ ಉಟ್ಲಾ, ಹಿತ್ತೆ ಬಗಾ ತೆಕಾ ಥವಲ್ಲೊ ಜಾಗೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:6
23 ತಿಳಿವುಗಳ ಹೋಲಿಕೆ  

ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ನೆರೆದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು